Thursday, June 19, 2025

darshan thoogudeepa

Sandalwood News: ದರ್ಶನ್ ವಿಚಾರಣೆ ಏ.8ಕ್ಕೆ ಮುಂದೂಡಿಕೆ: ಪವಿತ್ರಾ ಜೊತೆ ಮಾತನಾಡದ ದಾಸ!

Sandalwood News: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾಮೀನು ಪಡೆದು ಹೊರಗಿರುವ 17 ಆರೋಪಿಗಳ ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಮಾಡಿದ್ದ ಎಲ್ಲಾ ಆರೋಪಿಗಳಿಗೂ ಫೆಬ್ರವರಿ 25 ರಂದು ವಿಚಾರಣೆಗೆ ಹಾಜರಾಗಿದ್ದರು. ಎ1 ಆರೋಪಿ ಪವಿತ್ರಾಗೌಡ ಮತ್ತು ಎ2 ಆರೋಪಿ ದರ್ಶನ್ ಸೇರಿದಂತೆ ಆ ಎಲ್ಲಾ ಆರೋಪಿಗಳಿಗೂ ನ್ಯಾಯಾಲಯ ವಿಚಾರಣೆ ನಡೆಸಿದ...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

Sandalwood News: ದರ್ಶನ್ ಗೆ ಸುಪ್ರೀಂ ನೋಟೀಸ್: ಜಾಮೀನು ರದ್ದಿಗೆ ಕೊಟ್ಟ 7 ಕಾರಣ

Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...

Sandalwood News: ದರ್ಶನ್ ಗೆ ಸಿಗದ ಜಾಮೀನು: ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಆರೋಪಿಯಾಗಿರುವ ನಟ ದರ್ಶನ್‌, ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 4 ಮುಂದೂಡಿ ಕೋರ್ಟ್‌ ಆದೇಶ ಹೊರಡಿಸಿದೆ. https://youtu.be/KJUHax-OFaQ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಇಂದು) ಬೆಂಗಳೂರು ನಗರದ 57ನೇ ಸೆಷನ್ ಕೋರ್ಟ್‌ನಲ್ಲಿ...

ದರ್ಶನ್ ಜಾಮೀನು ಟೆನ್ಷನ್! ಮೂವರಿಗೆ ಬೇಲ್ ಸಿಕ್ಕ ಖುಷಿಗೆ ಮುಗಳ್ನಕ್ಕ ದಾಸ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ದರ್ಶನ್ ಮತ್ತು ಪವಿತ್ರಾಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಲಾಗಿದೆ. ಇದರ ಬೆನ್ನಲ್ಲೇ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಅಗಿದೆ. ದರ್ಶನ್ ಅವರು ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಎಸ್ ಪಿಪಿ...

darshan case : ಪವಿತ್ರಾ ಸಂಗಕ್ಕೆ ಹಪಾಹಪಿಸಿದ್ದ ರೇಣುಕಾಸ್ವಾಮಿ – ಪವಿತ್ರಾ, ನೀನು ನಂಗೆ ಬೇಕು ಎಂದಿದ್ದ ಸ್ವಾಮಿ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಮೊಬೈಲ್​ನಲ್ಲಿದ್ದ ಫೋಟೋಗಳು ವೈರಲ್ ಆಗಿವೆ. ಅದ್ರಲ್ಲೂ ಸ್ವಾಮಿ ಪವಿತ್ರಾಗೆ ಕಳುಹಿಸಿದ್ದ ಪೋಲಿ ಸಂದೇಶಗಳನ್ನು ಒಮ್ಮೆ ನೋಡಿದ್ರೆ, ನೀವು ಕೂಡ ಒಮ್ಮೆ ಶಾಕ್ ಆಗ್ತೀರಾ.. ಈತ ರೇಣುಕಾಸ್ವಾಮಿ ಅಲ್ಲ.. ವಿಕೃತಸ್ವಾಮಿ. ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ಈಗಾಗಲೆ ಪೊಲೀಸರು ಕೋರ್ಟ್​​ಗೆ ಚಾರ್ಜ್​...

darshan case : ನಟಿ ರಚಿತಾ ಭೇಟಿ ಕೊಟ್ಟ ದಿನವೇ ದರ್ಶನ್ ಪಾರ್ಟಿ?

ಜೈಲಿನಲ್ಲಿ ನಟ ದರ್ಶನ್ ಸಿಗರೇಟ್- ಕಾಫಿ ಪಾರ್ಟಿಯ ಫೋಟೋ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ದರ್ಶನ್ ಸಿಗರೇಟ್ ಹಾಗೂ ಟೀ ಪಾರ್ಟಿಯ ಫೋಟೋ ತೆಗೆದಿದ್ದು ಯಾರು ಅನ್ನೋ ಪ್ರಶ್ನೆ ಉದ್ಭವವಾಗಿದೆ. https://youtu.be/VORywNOFpw8?si=-1oAHzsLMaRgqVjc ದರ್ಶನ್ ಕಾಫಿ ಕುಡಿಯತ್ತಾ ಸಿಗರೇಟ್ ಸೇದುತ್ತಿರೋ ಫೋಟೋ ತೆಗೆದಿರೋದು ರೌಡಿಶೀಟರ್ ವೇಲು ಎಂದು ಹೇಳಲಾಗಿದೆ. ವೇಲು ಫೋಟೋ ತೆಗೆದು ಚಾಮರಾಜನಗರದ...

Darshan Case: ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ! ತನಿಖೆಗೆ ಆದೇಶ: ತನಿಖೆಯ ಸುತ್ತ ಅನುಮಾನದ ಹುತ್ತ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murder case)ದಲ್ಲಿ ಪರಪ್ಪನ ಅಗ್ರಹಾರ ಜೈಲಿ (Parappana Agrahara Central Jail)ನಲ್ಲಿರೋ ನಟ ದರ್ಶನ್​, ರೌಡಿಶೀಟರ್‌ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರೋ ವಿಡಿಯೋ ವೈರಲ್ ಆಗಿದೆ. ಸದ್ಯ ವೈರಲ್ ಆದ ಫೋಟೋ, ವಿಡಿಯೋ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಕಾರಾಗೃಹ ಡಿಜಿ ಮಾಲಿನಿ ಕೃಷ್ಣ ಮೂರ್ತಿ...

Darshan Case: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ? ಜೈಲಿನ 7 ಅಧಿಕಾರಿಗಳ ಅಮಾನತು ಮಾಡಿದ ಸರ್ಕಾರ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್​ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್​ನಲ್ಲಿ...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img