Thursday, June 19, 2025

darshan thoogudeepa

ಬ್ಯಾಚುಲರ್ ಪಾರ್ಟಿಯಲ್ಲಿ ಸಖತ್ ಎಂಜಾಯ್ ಮಾಡಿದ ನಟಿ ಸೋನಲ್ ಮಂಥೆರೋ

Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ. ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್‌, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...

ಆರ್‌ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್ ಫ್ಯಾನ್ಸ್: ನೆಟ್ಟಿಗರು ಗರಂ

Movie News: ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲನ್ನಪ್ಪಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಕಾರಣವೆಂದು ಧರ್ಶನ್ ಫ್ಯಾನ್ಸ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ದರ್ಶನ್ ಫ್ಯಾನ್ಸ್ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ ಆಡಿದ 4 ಮ್ಯಾಚ್‌ನಲ್ಲಿ ಮೂರು ಮ್ಯಾಚ್‌ನಲ್ಲಿ ಆರ್ಸಿಬಿ ಸೋಲನ್ನಪ್ಪಿದೆ. ಹೀಗೆ ಈ ಸಲಾನೂ ಕಪ್...

ಅಭಿಮಾನಿಗಳಿಗೆ, ಕರುನಾಡ ಜನತೆಗೆ ಧನ್ಯವಾದ ತಿಳಿಸಿದ ಡಿಬಾಸ್ ದರ್ಶನ್

Movie News: ದರ್ಶನ್ ತೂಗುದೀಪ್ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮನೆಯ ಬಳಿ ಬಂದು, ಗಲಾಟೆ ಮಾಡಬಾರದು. ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಕೋರಿದ್ದರು. ಅದೇ ರೀತಿ ದರ್ಶನ್ ಅಭಿಮಾನಿಗಳು ಮನೆಯ ಬಳಿ ಬಂದು, ಶಾಂತ ರೀತಿಯಿಂದಲೇ, ದರ್ಶನ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು ಪೊಲೀಸರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಈ ಕಾರಣಕ್ಕ ಟ್ವೀಟ್ ಮಾಡಿ...

ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ...

ದುಬೈನಲ್ಲಿ ಹುಲಿ ಜೊತೆ ಪೋಸ್ ಕೊಟ್ಟ ಡಿ ಬಾಸ್ ದರ್ಶನ್..

Movie News: ದರ್ಶನ್ ತೂಗುದೀಪ್ ಅವರಿಗೆ ಪ್ರಾಣಿಗಳು ಅಂದ್ರೆ ಎಷ್ಟು ಪ್ರೀತಿ ಅಂತಾ ಎಲ್ಲ ಕನ್ನಡಿಗರಿಗೂ ಗೊತ್ತು. ಅವರು ಹಲವು ಪ್ರಾಣಿಗಳನ್ನು ದತ್ತು ತೆಗೆದುಕೊಂಡು ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಾಕುತ್ತಿರುವುದು ಎಲ್ಲರಿಗೂ ಗೊತ್ತು. ಇದೀಗ ದರ್ಶನ್ ತಮ್ಮ ಸಿನಿಮಾ ಕಾಟೇರ ಚಿತ್ರದ ಪ್ರಮೋಷನ್‌ಗಾಗಿ ದುಬೈಗೆ ಹಾರಿದ್ದಾರೆ. ಅಲ್ಲಿ ಪ್ರಮೋಷನ್ ಮುಗಿಸಿ, ತಮ್ಮ ಗೆಳೆಯರೊಂದಿಗೆ ಜೂಗೆ ಹೋಗಿದ್ದಾರೆ. ಜೂನಲ್ಲಿ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img