Sandalwood News: ನಟ ದರ್ಶನ್ ತೂಗುದೀಪ ಇತ್ತೀಚೆಗೆ ಬೇಲ್ ಪಡೆದು ಜೈಲಿನನಿಂದ ಬಿಡುಗಡೆಯಾಗಿದ್ದಾರೆ. ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿದ್ದ ದಾಸನಿಗೆ ಬಳಿಕ ಬಂದ ಯಾವ ಹಬ್ಬವನ್ನೂ ಆಚರಿಸುವ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಈ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲಿರುವ ತಮ್ಮ...
Movie News: ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್ಗೆ ಬ್ರೇಕ್ ಬಿತ್ತು..? ಡಿ ಬಾಸ್ ಅಚಾನಕ್ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ..
ಕೆಲ ದಿನಗಳ...
www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
ಬಿಡುಗಡೆಯಾಗಿರುವ ಏಕೈಕ ಪೋಸ್ಟರ್ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...
ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್ವುಡ್ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್ಕುಮಾರ್, ಗಣೇಶ್, ದುನಿಯಾ ವಿಜಯ್,...
ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.
ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....
ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ.
ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್
ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್
ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ.
ಜುಲೈ 7 ಕ್ಕೆ ಕುರುಕ್ಷೇತ್ರ
ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್
ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.
ದುರ್ಯೋದನನ ಪಾತ್ರದಲ್ಲಿ...
Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ,...