Thursday, April 17, 2025

Darshan

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿಯ ತಾಯಿ ಸಾವು

ಚಿತ್ರದುರ್ಗ: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ.. ಆರೋಪಿಯ ತಾಯಿ ಮಂಜುಳಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ.. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಕೊನೆಯುಸಿರೆಳೆದಿದ್ದಾರೆ..  ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು..ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ರು.. ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ.. ಇತ್ತ ದರ್ಶನ್...

2027ರವರೆಗೂ ಚಾಲೆಂಜಿಂಗ್ ಸ್ಟಾರ್​​​​ಗೆ ಜೈಲು ಫಿಕ್ಸ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಜಿಂಗ್ ಸ್ಟಾರ್​ ದರ್ಶನ್​ ಹೆಸರು ಕೇಳಿ ಬಂದಾಗಿನಿಂದ ಎಲ್ಲೆಲ್ಲು ಅವರದ್ದೆ ಸುದ್ದಿ.. ಇದು ಸಾಧ್ಯನಾ.. ನಿಜನಾ ಅನ್ನುವ ಗೊಂದಲ ಎಲ್ಲರಲ್ಲಿಯೂ ಇದ್ದೆ ಇದೆ.. ಆದ್ರೆ ಇದಕ್ಕೆ ಅವರ ಗ್ರಹಗತಿ ಸರಿಯಿಲ್ಲ ಅದಕ್ಕೆ ಈಗೆ ಆಗಿದೆ ಅಂತ ಕೆಲವರು ಹೇಳುತ್ತಿದ್ದಾರೆ.. https://youtu.be/GXQIvyojk2w?si=DIzfbvFrdjmN7HcO ಆಗಿದ್ರೆ ದರ್ಶನ್​ ಅವರ ಭವಿಷ್ಯ ಹೇಗಿದೆ ಅವರಿಗೆ ಈ ಸಮಸ್ಯೆ...

ದರ್ಶನ್‌ ನಟನೆಯ ಶಾಸ್ತ್ರಿ ರೀ ರಿಲೀಸ್‌ಗೆ ಫ್ಯಾನ್ಸ್‌ ಜೈಹೋ

ನಟ ದರ್ಶನ್‌ ಅತ್ತ ರೇಣುಕಾಸ್ವಾಮಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇತ್ತ, ಅವರ ಅಭಿನಯದ ಶಾಸ್ತ್ರಿ ಸಿನಿಮಾ ಇದೀಗ ಮರುಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಶುಕ್ರವಾರ ಜು.12 ರಂದು ರಾಜ್ಯಾದ್ಯಂತ ಸಿನಿಮಾ ಮರುಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಆಗಿದ್ದೇ ತಡ, ಅವರ ಅಭಿಮಾನಿ ವರ್ಗ ಚಿತ್ರಮಂದಿರದ ಮುಂದೆ ಸಾಲುಗಟ್ಟಿ ಟಿಕೆಟ್‌ ಖರೀದಿಸಿ ಸಿನಿಮಾ...

ನನ್ನ ಮಗ ತಪ್ಪು ಮಾಡಿಲ್ಲ.. ದರ್ಶನ್ ಪರ ಸುಮಲತಾ ಬ್ಯಾಟಿಂಗ್

ಕೊಲೆ ಆರೋಪದಲ್ಲಿ ದರ್ಶನ್‌ ಬಂಧನವಾಗಿ ಮೂರು ವಾರಗಳೇ ಕಳೆದರೂ, ಮೌನವಾಗಿದ್ದ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. https://youtu.be/mW0vdMe-fJQ?si=bAkny84lPXWI135- "ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನು...

ದರ್ಶನ್ ನನ್ನ ಹಿರಿಯ ಮಗ- ಸುಮಲತಾ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟಿ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಎರಡು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.. ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಹೆಂಡತಿಯಾಗಿ ಮತ್ತು ತಾಯಿಯಾಗಿ ಅಥವಾ...

Darshan: ಜೈಲಿಂದಲೇ ಜಾಮೀನಿಗೆ ಬೇಡಿಕೆ ಇಟ್ರಾ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...

Darshan: ದರ್ಶನ್ ಅಭಿಮಾನಿಯ ಹುಚ್ಚಾಭಿಮಾನ: ತನ್ನ ಹಾಲುಗಲ್ಲದ ಮಗುವನನ್ನೇ ಖೈದಿ ಮಾಡಿದ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದರ್ಶನ್ ಜೈಲು ಬಂಧಿಯಾಗಿದ್ದಾರೆ. ದರ್ಶನ್ ಜೈಲುಪಾಲಾಗಿದ್ದರೂ, ಅವರ ಅಭಿಮಾನಿಗಳ ಅಂಧಾಭಿಮಾನ ಮಾತ್ರ ನಿಂತಿಲ್ಲ. ಹೌದು, ದರ್ಶನ್ ಏನೇ ಮಾಡಿದರೂ ಅದು ದರ್ಶನ್ ಫ್ಯಾನ್ಸ್ ಗೆ ಖುಷಿ. ಒಂದು ರೀತಿ ಸಂಭ್ರಮ. ಅದು ತೆರೆ ಮೇಲಿನ ಖುಷಿಗೆ ಸಂಭ್ರಮಿಸಲಿ. ಆದರೆ, ಒಂದು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ, ದರ್ಶನ್...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

ದರ್ಶನ್ ನನ್ನ ಪುತ್ರ- ಹಂಸಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://youtu.be/dA03_xA41GI?si=4OCkHK-MqUsMZHLq ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

Shiva Rajkumar: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಶಿವಣ್ಣ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...
- Advertisement -spot_img

Latest News

Tamil nadu politics: ಸುಳ್ಳು ಹೇಳಿದ್ರಾ ಅಮಿತ್ ಶಾ..? : ಉತ್ಸಾಹವಿದ್ದ ದೋಸ್ತಿಯಲ್ಲಿ ಬಿರುಕು..!

Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್‌ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ...
- Advertisement -spot_img