Sunday, March 8, 2026

Darshan

BREAKING: ನಟ ದರ್ಶನ್​ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರೊಂದಿಗೆ ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್, A9 ಧನರಾಜ್, A14 ಪ್ರದೂಷ್, A10 ವಿನಯ್ ಅವರನ್ನು ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು....

Darshan case : ದರ್ಶನ್ ಕೃತ್ಯಕ್ಕೆ ಅಪ್ಪಚ್ಚು ರಂಜನ್ ಕಿಡಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್‍ಅನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನೇಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯ ವೇಳೆ ಹಲವಾರು ವಿಚಾರಗಳು ಬಯಲಾಗುತ್ತಿದೆ .ಇನ್ನು ಈ ವಿಚಾರಣೆಗೆ ಸಂಬಂಧ ಪಟ್ಟಂತೆ ಹಲವಾರು ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ತಮ್ಮ ಅಬಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ದರ್ಶನ್ ವಿಚಾರವಾಗಿ ಮಾಜಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹೇಳಿಕೆಯನ್ನು ನೀಡಿದ್ದು...

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....

kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೆಶಕರು, ನಿರ್ಮಾಪಕರು ಸೇರಿ ಹಲವಾರು ಹಿರಿಯ ಕಲಾವಿದರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾವೇರಿ ವಿಚಾರವಾಗಿ ಶುಕ್ರವಾರ ಪ್ರತಿಭಟನೆ ಇರುವ ಹಿನ್ನೆಲೆ ಎಲ್ಲಾ ಕಲಾವಿದರು  ಬೆಂಬಲ ನೀಡುವುದಾಗಿ ಘೋಷಣೆ ಮಾಡಿತ್ತು...

“ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ್ ಭಾಗಿ

Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ...

Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img