Thursday, August 21, 2025

Darshan

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

“ಕ್ರಾಂತಿ”ಗೆ ಡಿ-ಫ್ಯಾನ್ಸ್ ಪವರ್‌ಫುಲ್ ಪ್ರಚಾರ..!

https://www.youtube.com/watch?v=tSvcNXlEfts ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...

‘ಸುದೀಪ್ ಸರ್ ಡೈರೆಕ್ಷನ್ ಮಾಡ್ಬೇಕು, ಡಿ ಬಾಸ್‌ ಅಂದ್ರೆ ಮಾಸ್‌ಗೆ ಬಾಸ್’

https://youtu.be/uytJCjsTNAI ಸೋಶಿಯಲ್ ಮೀಡಿಯಾ ಸ್ಟಾರ್ ಜೋಡಿ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ಸೆಲೆಬ್ರಿಟಿಗಳಲ್ಲಿ ಯಾವ ಕ್ವಾಲಿಟಿ ಇಷ್ಟ ಅನ್ನೋ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಬಗ್ಗೆ ಕೇಳಿದಾಗ, ಅಲ್ಲು ರಘು ಸುದೀಪ್‌ ಸರ್ ದಿ ಬೆಸ್ಟ್ ಡೈರೆಕ್ಟರ್ ಅನ್ನೋ ಮಾತನ್ನ ಹೇಳಿದ್ದಾರೆ. ನಾನು ಮೈ ಆಟೋಗ್ರಾಫ್ ಸಿನಿಮಾನ ಎಷ್ಟು ಸಾರಿ...

ಡಿ-ಬಾಸ್ ನಟನೆಯ “ಕ್ರಾಂತಿ” ರಿಲೀಸ್ ಯಾವಾಗ..?

https://www.youtube.com/watch?v=uytJCjsTNAI ಚಾಲೆಂಜಿAಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ರಾಬರ್ಟ್ ಸಿನಿಮಾ ಬಳಿಕ ರಿಲೀಸಾಗಲಿರೋ ಡಿಬಾಸ್ ನಟನೆಯ ಸಿನಿಮಾ ಇದು. ಸಾಕಷ್ಟು ವಿಷಯಗಳಿಂದ ಕುತೂಹಲ ಹುಟ್ಟಿಸಿರೋ ಈ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಸಹ ಕಮೆಂಟ್ಸ್ ಮೂಲಕ ಚಿತ್ರತಂಡಕ್ಕೆ ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ. ಕ್ರಾಂತಿ ಸಿನಿಮಾ ಟ್ರೆöÊಲರ್...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img