Monday, September 7, 2026

Darshan

Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..!

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..! ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ ರಿಲೀಸ್ ಯಆವಾಗ ಅನ್ನೋದೆ ಸದ್ಯ ಡಿ-ಭಕ್ತಗಣದ ತಲೆಯಲ್ಲಿರೋ ಪ್ರಶ್ನೆ. ಇದೀಗ ಅದಕ್ಕೂ ಮುಂಚೆ ಡಿ-ಬಾಸ್ ತಮ್ಮ ಸೆಲೆಬ್ರೆಟಿಗಳಿಗೆ ಬಿಗ್ ನ್ಯೂಸ್‌ನ ಕೊಡೋದಕ್ಕೆ ಸಜ್ಜಾಗಿದ್ದಾರೆ. ಅದೇ ಡಿ ಬಾಸ್‌ರ 56ನೇ ಸಿನಿಮಾ. ಹೌದು. ಈಗಾಗ್ಲೇ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ದರ್ಶನ್‌ರ 56ನೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img