Monday, September 7, 2026

Darshan

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

“ಕ್ರಾಂತಿ”ಗೆ ಡಿ-ಫ್ಯಾನ್ಸ್ ಪವರ್‌ಫುಲ್ ಪ್ರಚಾರ..!

https://www.youtube.com/watch?v=tSvcNXlEfts ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...

‘ಸುದೀಪ್ ಸರ್ ಡೈರೆಕ್ಷನ್ ಮಾಡ್ಬೇಕು, ಡಿ ಬಾಸ್‌ ಅಂದ್ರೆ ಮಾಸ್‌ಗೆ ಬಾಸ್’

https://youtu.be/uytJCjsTNAI ಸೋಶಿಯಲ್ ಮೀಡಿಯಾ ಸ್ಟಾರ್ ಜೋಡಿ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ಸೆಲೆಬ್ರಿಟಿಗಳಲ್ಲಿ ಯಾವ ಕ್ವಾಲಿಟಿ ಇಷ್ಟ ಅನ್ನೋ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಬಗ್ಗೆ ಕೇಳಿದಾಗ, ಅಲ್ಲು ರಘು ಸುದೀಪ್‌ ಸರ್ ದಿ ಬೆಸ್ಟ್ ಡೈರೆಕ್ಟರ್ ಅನ್ನೋ ಮಾತನ್ನ ಹೇಳಿದ್ದಾರೆ. ನಾನು ಮೈ ಆಟೋಗ್ರಾಫ್ ಸಿನಿಮಾನ ಎಷ್ಟು ಸಾರಿ...

ಡಿ-ಬಾಸ್ ನಟನೆಯ “ಕ್ರಾಂತಿ” ರಿಲೀಸ್ ಯಾವಾಗ..?

https://www.youtube.com/watch?v=uytJCjsTNAI ಚಾಲೆಂಜಿAಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ರಾಬರ್ಟ್ ಸಿನಿಮಾ ಬಳಿಕ ರಿಲೀಸಾಗಲಿರೋ ಡಿಬಾಸ್ ನಟನೆಯ ಸಿನಿಮಾ ಇದು. ಸಾಕಷ್ಟು ವಿಷಯಗಳಿಂದ ಕುತೂಹಲ ಹುಟ್ಟಿಸಿರೋ ಈ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಸಹ ಕಮೆಂಟ್ಸ್ ಮೂಲಕ ಚಿತ್ರತಂಡಕ್ಕೆ ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ. ಕ್ರಾಂತಿ ಸಿನಿಮಾ ಟ್ರೆöÊಲರ್...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ನಿರ್ದೇಶಕಿ ಸ್ವಪ್ನಾ ಕೃಷ್ಣ ಕೊಟ್ರು ಟಿಪ್ಸ್..

https://youtu.be/Bgcy5a451OA ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...
- Advertisement -spot_img

Latest News

Koppala: ಕುಷ್ಟಗಿ ತಾಲೂಕು ಪಂಚಾಯಿತಿ ಮಳಿಗೆಗಳ ಹರಾಜಿನಲ್ಲಿ ಅಕ್ರಮ ಆರೋಪ!

Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ. ಹರಾಜಿನ...
- Advertisement -spot_img