ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.
https://www.youtube.com/watch?v=j2zE13WHg78
https://www.youtube.com/watch?v=TQsUbnDrI8s
https://www.youtube.com/watch?v=w5cgaBnK3gQ
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
www.karnatakatv.net: ಕೊರೊನಾ ಹಿನ್ನಲೇ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಈಗ ಕೊರೊನಾದಿಂದ ತುಸು ನೆಮ್ಮದಿ ಸಿಕ್ಕಿದ್ದರಿಂದ ಮತ್ತೆ ದೇವಾಲಯಗಳನ್ನು ಓಪೆನ್ ಮಾಡಲಾಗಿದೆ.
2 ವರ್ಷಗಳನಂತರ ಅಧಿದೇವತೆ ಹಾಸನಾಂಬೆ ದೇವಾಲಯ ಓಪೆನ್ ಮಾಡಲಾಗಿದ್ದು ದರ್ಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೋವಿಡ್ 2 ಡೋಸ್ ಲಸಿಕೆಯಾದವರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಸಬಾಂಬೆಯ...
www.karnatakatv.net : ಒಂದು ಮಹಿಳೆ ಮೇಲೆ ಮಾಡಿದ ಕೆಸ್ ಗೆ ಆ ಮಹಿಳೆಯನ್ನ ಪೊಲೀಸ್ ಠಾಣೆಗೆ ಕರೆಸಿದಿರಿ ಈಗ ಸಪ್ಲೈರ್ ಮೇಲೆ ಆಗಿರು ಹಲ್ಲೆ ಗೆ ಯಾಕೆ ನೀವು ತನಿಖೆಯನ್ನು ನಡೆಸುತ್ತಿಲ್ಲ ಎಂದು ಇಂದ್ರಜಿತ್ ಅವರು ಮಾದ್ಯಮದ ಮುಂದೆ ಹೇಳಿದ್ದಾರೆ, ‘ನಾನು ದರ್ಶನ್ ಅವರಿಗೆ ಗೂಂಡಾಗಿರಿ ಅಂದಿದ್ದೆ ಹೋರತು ಅಸಭ್ಯವಾಗಿ ಮಾತನಾಡಿಲ್ಲ’ ಹಾಗೇ...
www.karnatakatv.net : ಮೈಸೂರು : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...
www.karnatakatv.net : ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್...
www.karnatakatv.net : ಯಾವುದೇ ಸೆಲೆಬ್ರಿಟಿಗಳಿಗೆ ನಾನು ಟಾರ್ಗೆಟ್ ಮಾಡಿಲ್ಲ, ನನ್ನ ಮಾತುಗಾರಿಕೆಗೆ ನಾನು ಭದ್ದನಾಗಿದ್ದೆನೆ ಎಲ್ಲಾ ಬಡವರು ದಳಿತರು , ಬಡವರಿಗೆ ಅನ್ಯಾಯವಾಗಿದೆ ಎಂದು ಇಂದ್ರಜಿತ್ ಅವರು ಅಭಿಪ್ರಾಯವನ್ನು ತಿಳಿಸಿದ್ದಾರೆ. ಇದು ಹಲ್ಲೆಯಾದ ವಿಷಯ ಇದರಲ್ಲಿ ಯಾವುದೇ ಜಾತಿ ಬರೊಲ್ಲ ಇದರಲ್ಲಿ ದಲಿತರು ಬರುತ್ತಾರೆ ಅಷ್ಟೆ ಮಾದ್ಯಮದ ಮೂಲಕ ಆಡಿಯೊ ನೋಡಿದ್ದೆನೆ ಅದರಲ್ಲಿ ಧ್ವನಿ...
www.karnatakatv.net : ದರ್ಶನ್ ಅವರು ಹಲ್ಲೆ ಮಾಡಿದ್ದಾರೆ ಎನ್ನೊದಕ್ಕೆ ಅತಿ ದೊಡ್ಡ ರೋಚಕ ಸೃಷ್ಠಿಯಾಗಿದೆ , ದರ್ಶನ್ ಆರೋಪದ ಹಲ್ಲೆಯ ಬಗ್ಗೆ ಬಿಚ್ಚಿಟ್ಟ ಸಂದೇಶ ರೋಚಕ ವಿವರ, ಸಂದೇಶ್ ಅವರು ಇಂದ್ರಜಿತ್ ಅವರ ಹತ್ತಿರ ಮಾತನಾಡಿದ ಆಡಿಯೊ ರಿಲಿಸ್, ಇಂದ್ರಜಿತ್ ಹಾಗೂ ಸಂದೇಶ್ ಅವರು ಮಾತನಾಡಿದ ಆಡಿಯೋ ಟ್ವಿಸ್ಟ್ ನಲ್ಲಿದ್ದು ದರ್ಶನ್ ಅವರು ಮಾಡಿರೊ...
ಪ್ರತಿ ಬಾರಿ ದರ್ಶನ್ ಪ್ರಿನ್ಸ್ ಹೋಟೆಲ್ ಗೆ ಹೊಗುತ್ತಿದ್ದರು,ಹಾಗೇ ನನಗೂ ಸಂದೇಶ ಗೂ ಯಾವುದೇ ರೀತಿಯ ಗಲಾಟೆ ಇಲ್ಲ, ಗಲಾಟೆ ಬಗ್ಗೆ ಮಾಹಿತಿ ಕೊಟ್ಟವರು ಯಾರು ಎಂದು ದರ್ಶನ್ ಅವರ ಕೊಪ್ಪಕ್ಕೆ ಕಾರಣವಾಗಿದೆ, 1 ತಿಂಗಳ ಹಿಂದೆ ಆಗಿದ್ದ ಘಟನೆ ಹೇಳಿದ್ದು ಯಾರು ಎಂದು ಗೊತ್ತಿಲ್ಲ ಇನ್ನು ಸಾಕಷ್ಟು ಸುದ್ದಿ ಹೊರಗಡೆ ಬರಬಹುದು ಕಾಯ್ತಾಯಿರಿ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...