Wednesday, August 20, 2025

Darshan

“ದಲಿತ ಸಪ್ಲೈಯರ್ ಮೇಲೆ ಹಲ್ಲೆ” ದರ್ಶನ್ ವಿರುದ್ಧ ಗಂಭೀರ ಆರೋಪ

www.karnatakatv.net : ಬೆಂಗಳೂರು : 25 ಕೋಟಿ ಲೋನ್ ಸ್ಟೋರಿ ಮರೆಯಾಗುವ ಮುನ್ನವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಚಾಲೆಂಜ್ ಎದುರಾಗಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್  ಹಲ್ಲೆ ಮಾಡಿದ್ದಾರೆ ಎಂದು ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ದಲಿತ ಸಪ್ಲೈಯರ್ ಪರ...

ಮಂತ್ರಾಲಯದಲ್ಲಿ ಗೋವನ್ನ ಮುದ್ದಾಡಿದ ದಚ್ಚು..

ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ರಾಬರ್ಟ್ ಸಿನಿಮಾದ್ದೇ ಹವಾ. ಎಲ್ಲಿ ನೋಡಿದರಲ್ಲಿ ಡಿಬಾಸ್ ಅಭಿನಯದ್ದೇ ಗುಣಗಾನ. ಬಾಕ್ಸಾಫೀಸ್ ಕೊಳ್ಳೆ ಹೊಡಿಯೋದು ಗ್ಯಾರಂಟಿ ಅನ್ನೋ ರೇಂಜ್‌ಗೆ ರಾಬರ್ಟ್ ಸಿನಿಮಾ ಓಡುತ್ತಿದೆ. ಇದೇ ಸಂಭ್ರಮದ ಮಧ್ಯೆ ಡಿಬಾಸ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಮಂತ್ರಾಲಯದ ಸುಬುದೇಂದ್ರ ಶ್ರೀಗಳ ಆಶೀರ್ವಾದ ಪಡೆದ ದರ್ಶನ್‌, ಮಂತ್ರಾಲಯದಲ್ಲಿರುವ ಗೋವುಗಳನ್ನ...

ಜಾಲಿ ರೈಡ್ ಹೋಗಿದ್ದ ‘ಸಾರಥಿ’ ಟೀಂ ಕಂಬ್ಯಾಕ್.. ಕೇರಳ ಯಾತ್ರೆ ನಡುವೆ ದರ್ಶನ್ ಮಾಡಿದ್ದೇನು ಗೊತ್ತಾ..?

ಸಿನಿಮಾ ಶೂಟಿಂಗ್ ಇಲ್ಲದೇ ರಿಲ್ಯಾಕ್ಸ್ ಮೂಡ್ ನಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಚ್ಚುಮೆಚ್ಚಿನ ಗೆಳೆಯರೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮಡಿಕೇರಿ ಟ್ರಿಪ್ ಮುಗಿಸಿ ಕೇರಳ ಯಾತ್ರೆ ಹೋಗಿದ್ದ ಸಾರಥಿ ಟೀಂ ಅಲ್ಲಿಂದ ಕಂಬ್ಯಾಕ್ ಮಾಡಿದೆ. ಜಸ್ಟ್ ಜಾಲಿ ರೈಡ್ ಗೆ ಮಾತ್ರ ದಚ್ಚು ಅಂಡ್ ಟೀಂ ಕೇರಳ ಹೋಗಿರಲಿಲ್ಲ. ಆ ಹಿಂದೆ ಒಂದು ಉದ್ದೇಶ...

ದಚ್ಚು ಟ್ವೀಟ್ ಮಾಡಿದ್ರು, ದೀಪು ಪತ್ರ ಬರೆದ್ರು- ಇಲ್ಲಿ ಮುಗಿಯೋ ಹಾಗೇ ಕಾಣ್ತಿಲ್ಲ ಸ್ಟಾರ್ ವಾರ್..!

ಪೈಲ್ವಾನ್ ಪೈರಸಿ ವಿಚಾರವಾಗಿ ದಚ್ಚು ಫ್ಯಾನ್ಸ್ ವರ್ಸಸ್ ಕಿಚ್ಚನ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ಮಾಡಿಕೊಳ್ಳೋದಿಕ್ಕೆ ಶುರು ಮಾಡಿದ್ರು. ಅದ್ಯಾವಾಗ ಈ ಫ್ಯಾನ್ಸ್ ವಾರ್ ಜೋರಾಯ್ತು ಆಗ ಯಜಮಾನ ದರ್ಶನ್ ಅಭಿಮಾನಿಗಳ ಬೆನ್ನಿಗೆ ನಿಂತ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು -...

MRP ಟೀಸರ್ ಹೇಗಿದೆ ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ರಿಲೀಸ್ ಮಾಡಿದ್ದಾರೆ MRP ಚಿತ್ರದ ಟೀಸರ್. MRP ಅಂದ್ರೆ ಏನು ಗೊತ್ತಾ..? ಮೋಸ್ಟ್ ರೆಸ್ಪಾಂನ್ಸಿಬಲ್ ಪರ್ಸನ್ ಅಂತ. ಆದ್ರೆ ಟೀಸರ್ ನೊಡುದ್ರೆ ಇವ್ರ ರೆಸ್ಪಾಂನ್ಸಿಬಲಿಟಿ ಏನಿದ್ರು ನಿದ್ದೆ ಮಾಡೊದು ಅನ್ಸುತ್ತೆ. ಕ್ರಿಕೆಟ್ ಬ್ಯಾಟ್ನ ಹೊಟ್ಟೆಗೆ ಸಪೋರ್ಟ್ ಕೊಟ್ಕೊಂಡು ನಿದ್ದೆ ಮಾಡ್ತಾನೆ ನಮ್ ಹೀರೊ. ಟಾಯ್ಲೆಟ್ ಸೀಟ್ ಮೇಲೆ ಕೊತಿದ್ರು ಮಾಸ್ಕ್ ಹಾಕೊಂಡು ನಿದ್ದೆ ಮಾಡ್ತಾನೆ. ಕನ್ನಡ್ಕ ಬಿಚ್ಚಿಡೊಕೂ...

ಜು.7ಕ್ಕೆ ‘ಕುರುಕ್ಷೇತ್ರ’ ಆಡಿಯೋ ಲಾಂಚ್

ಜುಲೈ 7ರಂದು ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ತ್ರಿಡಿ ಸಿನಿಮಾ ಕುರುಕ್ಷೇತ್ರ ಆಡಿಯೋ ಲಾಂಚ್ ಆಗಲಿದೆ. ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ದರ್ಶನ್ ದುರ್ಯೋಧನನಾಗಿ ಬಣ್ಣ ‌ಹಚ್ಚಿದ್ರೆ, ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಕರ್ಣನಾಗಿ ಅರ್ಜುನ್ ಸರ್ಜಾ ಹೀಗೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ನಾಲ್ಕು ಹಾಡುಗಳು...
- Advertisement -spot_img

Latest News

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ...
- Advertisement -spot_img