Wednesday, April 1, 2026

DarshanCase

ದರ್ಶನ್ ಫ್ಯಾನ್ಸ್ ಗೆ ರೇಣುಕಾಸ್ವಾಮಿ ತಂದೆ ಖಡಕ್ ವಾರ್ನಿಂಗ್!

'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಏನೇನೋ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img