Wednesday, July 22, 2026

DarshanCase

ದರ್ಶನ್ ಫ್ಯಾನ್ಸ್ ಗೆ ರೇಣುಕಾಸ್ವಾಮಿ ತಂದೆ ಖಡಕ್ ವಾರ್ನಿಂಗ್!

'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಏನೇನೋ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img