Sunday, March 8, 2026

DarshanCaseUpdate

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img