Tuesday, May 5, 2026

#darshantugueep

ಹಾಸಿಗೆನೂ ಇಲ್ಲ, ದಿಂಬೂ ಇಲ್ಲ

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ದರ್ಶನ್ ಅವರಿಗೆ ಹೆಚ್ಚುವರಿ...

ಸಿನಿಮಾ ಸ್ಟೈಲ್‌ನಲ್ಲಿ ನಟ ದರ್ಶನ್ ಅರೆಸ್ಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಇದ್ದರೂ ದರ್ಶನ್‌ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್‌ ರದ್ದು ಮಾಡಿದ್ದ ಸುಪ್ರೀಂಕೋರ್ಟ್‌, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು. ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್‌ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img