Monday, March 16, 2026

darwad soldier

‘ಸೈನಿಕ’ನ ಮೇಲೆ ಪೊಲೀಸ್‌ ಹಲ್ಲೆ : ಹೆಲ್ಮೆಟ್, ಲಾಠಿಯಿಂದ ಮನಸೋ ಇಚ್ಛೆ ಹಲ್ಲೆ?

ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ನಿವೃತ್ತ ಯೋಧ ಮೆಹಬೂಬ್ ಸಾಬ್ ಗೆ ಅದ್ದೂರಿ ಸ್ವಾಗತ

ಧಾರವಾಡ : ಕಳೆದ ‍18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಸ್ವಗ್ರಾಮಕ್ಕೆ ಆಗಮಿಸಿದ ಯೋಧನಿಗೆ ತಾಲೂಕಿನ ಬಮ್ಮಿಗಟ್ಟಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು. ಧಾರವಾಡ ಜಿಲ್ಲೆ ಕಲಘಟಗಿ‌ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯೋಧ ಮೆಹಬೂಬಸಾಬ್ ಬೆಲವಂತರವರು ಆಗಸ್ಟ್‌ 1ರಂದು ಸೇವಾ ನಿವೃತ್ತಿಯಾಗಿದ್ದು,  ಕಳೆದ ದಿನ ಬುಧವಾರ ಸೈನಿಕ ಮೆಹಬೂಬಸಾಬ್ ಸ್ವಗ್ರಾಮಕ್ಕೆ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img