Tuesday, August 4, 2026

Dasara Celebrations Karnataka

ದಸರಾ ಅಂಬಾರಿ11,600 ಆಸನ ಕಡಿತ – VIPಗೂ ಅಡಚಣೆ!

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಜೋರಾಗಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಸುಮಾರು 11,600 ಆಸನಗಳ ಕಡಿತ ಮಾಡಲಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಕ್ರಮವು ಗಣನೀಯವಾಗಿದೆ. ಆಸನಗಳ ಈ ಕಡಿತಕ್ಕೆ ಕಾರಣವೆಂದರೆ, ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ. ಆ ಘಟನೆಯ ಹಿನ್ನೆಲೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮಾಣೀಕೃತ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img