Thursday, March 12, 2026

Dasara Controversy

ದಸರಾ ಉದ್ಘಾಟನೆ ವಿವಾದ ಸುಪ್ರೀಂನಲ್ಲೂ ಬಾನುಗೆ ಜಯ!

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ, ಬೂಕರ್‌ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಬಾನು ಮುಷ್ತಾಕ್‌ ಅವರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳೆಲ್ಲವೂ ಬಹುತೇಕ ನಿವಾರಣೆಯಾಗಿವೆ. ಇದಕ್ಕೂ ಮೊದಲು ಹೈಕೋರ್ಟ್ ಕೂಡ ಇದೇ ಅರ್ಜಿಯನ್ನು ವಜಾ ಮಾಡಿದ್ದನ್ನು ಸ್ಮರಿಸಬಹುದು. ಮೈಸೂರು–ಕೊಡಗು...

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img