Sunday, October 5, 2025

dasara elephants

ಈ ಸಲ ಅಂಬಾರಿ ಡಿಫರೆಂಟ್ : 3 ಆನೆಗಳಿಗೆ ಒಲಿದ ಅದೃಷ್ಟ!

ಇದೇ ಮೊದಲು ಬಾರಿಗೆ ದಸರಾಗೆ ಆಗಮಿಸಿರುವ ಹೆಣ್ಣಾನೆಗಳಾದ ರೂಪ, ಹೇಮಾವತಿ ಮತ್ತು ಗಂಡಾನೆ ಶ್ರೀಕಂಠನಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಸಾಮಾನ್ಯವಾಗಿ ದಸರಾಗೆ ಮೊದಲ ಬಾರಿಗೆ ಆಗಮಿಸಿದ ಹೊಸ ಆನೆಗಳನ್ನು ಜಂಬೂ ಸವಾರಿ ಮೆರವಣಿಗೆಗೆ ಬಳಕೆ ಮಾಡುವುದಿಲ್ಲ. ಈ ಆನೆಗಳೇ ಮುಂದಿನ ವರ್ಷದ ದಸರಾಗೆ ಆಗಮಿಸಿದರೆ ಆಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...

ರಿಲ್ಯಾಕ್ಸ್‌ ಮೂಡ್‌ನಲ್ಲಿ ಗಜಪಡೆ : ಈ ಬಾರಿ ಸಂಜೆಯಲ್ಲಿ ಅರಮನೆಗೆ ಎಂಟ್ರಿ

ವಿಶ್ವ ವಿಖ್ಯಾತ ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಡಿನಿಂದ ನಾಡಿಗೆ ಗಜಪಡೆ ಎಂಟ್ರಿ ಕೊಟ್ಟಿದೆ. ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿವೆ. ಸದ್ಯ ಗಜಪಡೆ ರಿಲ್ಯಾಕ್ಸ್‌ ಮೂಡ್‌ ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ...

ಮೈಸೂರಿಗೆ ಎಂಟ್ರಿ ಸಜ್ಜಾದ ದಸರಾ ಗಜಪಡೆ

ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್‌ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ. ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img