Monday, October 6, 2025

Dasara Festival

Tumakuru: ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದ ಗೃಹಸಚಿವ ಜಿ.ಪರಮೇಶ್ವರ್

Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ,...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img