Monday, August 10, 2026

Dasara Festival

Tumakuru: ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದ ಗೃಹಸಚಿವ ಜಿ.ಪರಮೇಶ್ವರ್

Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img