Tuesday, October 14, 2025

dasara news

ದಸರಾ ಹೀರೋಸ್ ಹೋಗಿ ಬನ್ನಿ.. ಗಜಪಡೆಗೆ ಧನ್ಯವಾದಗಳ ಮಳೆ

ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಂತೆಯೇ, ನಗರವಾಸಿಗಳ ಮನಗಳಲ್ಲಿ ಭಾವನಾತ್ಮಕ ಕ್ಷಣವೂ ಮೂಡಿತು. ಕಳೆದ ಎರಡು ತಿಂಗಳುಗಳ ಕಾಲ ಮೈಸೂರಿನ ಅರಮನೆ ಆವರಣದಲ್ಲಿ ನೆಲೆಸಿದ್ದ ಗಜಪಡೆಗೆ ಸಾಂಪ್ರದಾಯಿಕ ರೀತಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು. ಬೆಳಗಿನ ತಂಪಾದ ಗಾಳಿ, ಅರಮನೆಯ ಗಂಭೀರ ಸೌಂದರ್ಯ ಮತ್ತು ಆನೆಗಳ ಭವ್ಯ ಹಾಜರಾತಿ, ಈ ಎಲ್ಲವು ಸೇರಿ ವಿದಾಯ ಸಮಾರಂಭಕ್ಕೆ...

ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿ : ಗಜರಾಜ ಅಭಿಮನ್ಯು ಮೇಲೆ ಚಿನ್ನದ ಅಂಬಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ...

ಅಂಬಾರಿ‌ ಬಸ್ ಆಸನಗಳು ಫುಲ್‌ ಸೋಲ್ಡ್‌ ಔಟ್!!

ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್​ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ. ಸದ್ಯ...

ದಸರಾಗೆ KSRTC ಕೊಡುಗೆ: 2,300 ಹೆಚ್ಚುವರಿ ಬಸ್ + ಪ್ರವಾಸಿ ಪ್ಯಾಕೇಜ್

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...

13 ಭಾಗಗಳಲ್ಲಿ ವಿಸರ್ಜನೆ : ಮೈಸೂರು ಸಿಂಹಾಸನದ ಅಚ್ಚರಿಯ ಕಥೆ

ಮೈಸೂರು ಅರಮನೆ ದರ್ಬಾರ್ ಹಾಲಿನಲ್ಲಿ ಇಂದು ನವರಾತ್ರಿ ಪೂಜಾ ಕೈಂಕರ್ಯದ ಅಂಗವಾಗಿ ರತ್ನ ಖಚಿತ ಸ್ವರ್ಣ ಸಿಂಹಾಸನವನ್ನು ಜೋಡಿಸಲಾಯಿತು. ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಮತ್ತು ಗೆಜ್ಜೆಗಳ್ಳಿಯ ನಿಪುಣರು ಈ ಕಾರ್ಯವನ್ನು ನೆರವೇರಿಸಿದರು. ಇದಕ್ಕೂ ಮುನ್ನ ಗಣಪತಿ ಹೋಮ, ಚಾಮುಂಡಿ ದೇವಿಯ ಪೂಜೆ ಹಾಗೂ ಹವನಗಳನ್ನು ನಡೆಸಲಾಗಿದ್ದು, ನಂತರ ಭದ್ರತಾ ಕೊಠಡಿಯಲ್ಲಿದ್ದ...

ದಸರಾ ಜಂಬೂ ಸವಾರಿ ವೀಕ್ಷಣೆಗೆ ಹಳೆಯ ಕಟ್ಟಡಗಳಿಗೆ ಬೀಗ!

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ದಿನ ಅರಮನೆಯಿಂದ ಬನ್ನಿಮಂಟಪ ಮೈದಾನವರೆಗೆ ಸಾಗುವ ಮಾರ್ಗದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ನಗರದ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ರಸ್ತೆ ಎರಡೂ ಬದಿಯ ಹಳೆಯ ಹಾಗೂ ಶಿಥಿಲ ಕಟ್ಟಡಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿತು. ಕಟ್ಟಡ ಮಾಲೀಕರಿಗೆ ಕಟ್ಟಡಗಳ ಮೇಲ್ಛಾವಣಿ, ಟೆರೆಸ್,...

ರೆಡಿಯಾಗ್ತಿದೆ ಮೈಸೂರು ಅರಮನೆ: 97 ಸಾವಿರ ದೀಪಗಳ ವೈಭವ

ವಿಶ್ವ ವಿಖ್ಯಾತ ದಸರಾ ಅಂದ್ರೆ ನಾಡಿಗೆ ಹಬ್ಬ. ಎಲ್ಲರೂ ಸಂಭ್ರಮದಿಂದ ದಸರಾ ಆಚರಣೆ ಮಾಡ್ತಾರೆ. ಅದಕ್ಕೂ ಮುಂಚೆ ಹಲವು ಸಿದ್ಧತೆಗಳು ಬೇಕಾಗುತ್ತೆ. ಅದೇ ರೀತಿ ದಸರಾ ಹಬ್ಬದ ಪ್ರಯುಕ್ತ ಅರಮನೆ ಒಳ ಆವರಣದಲ್ಲಿರುವ ದೇವಾಲಯಗಳಿಗೆ ಹೊಸ ಚೈತನ್ಯ ನೀಡುವ ಕಾರ್ಯ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಗೋಡೆಗಳಿಗೆ ಸುಣ್ಣಬಣ್ಣ ಹಚ್ಚಲಾಗುತ್ತಿದ್ದು, ಪ್ರತಿಮೆ, ಸ್ತಂಭ, ಶಿಲ್ಪಗಳಿಗೆ ಸ್ವಚ್ಛತೆ ಹಾಗೂ ಅಲಂಕಾರ...

ದಸರಾಗೆ 2ನೇ ತಂಡದ ಗಜಪಡೆ : ತೂಕದಲ್ಲಿ ಶ್ರೀಕಂಠ ಮುಂದು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಶುರುವಾಗಿದೆ. ಗಜಪಡೆಗಳ ತಾಲೀಮು ಶುರುವಾಗಿದೆ. ಎರಡನೇ ತಂಡದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಎರಡನೇ ತಂಡದಲ್ಲಿ ಶ್ರೀಕಂಠ ನೇತೃತ್ವದಲ್ಲಿ 5 ಆನೆಗಳು ಸೋಮವಾರ ಅರಮನೆ ಪ್ರವೇಶಿಸಿದವು. ಮತ್ತಿಗೋಡು ಸಾಕಾನೆ ಶಿಬಿರದ 56 ವರ್ಷದ ಶ್ರೀಕಂಠ, 44 ವರ್ಷದ...

ದಸರಾ ಉದ್ಘಾಟನೆ ವಿವಾದ ತೆರೆ ಎಳೆದ ಬಾನು ಮುಷ್ತಾಕ್!

ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್‌ ಅವರ ಹೆಸರು ಘೋಷಣೆ ಮಾಡಿದ್ದಾರೆ. ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img