Wednesday, April 22, 2026

dasara

“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

State news: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನದ ವಿಶೇಷ :

Dasara Special: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಕ್ಷಣಗಣನೆ

Dasara News: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ...

ನವರಾತ್ರಿ ಮೊದಲ ದಿನ ಶ್ರೀ ಬಂಡೆ ಮಹಾ೦ಕಾಳಿ ಅಲಂಕಾರ :

Dasara Special: ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಅದ್ದೂರಿ ದಸರಾ ಆಚರಣೆ ಬಗ್ಗೆ ಸಚಿವರ ಗೊಂದಲಕಾರಿ ಹೇಳಿಕೆ..!

ಕರ್ನಾಟಕ ಟಿವಿ :  ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡಿಮೆ ವೆಚ್ಚದಲ್ಲಿ ಅದ್ದೂರಿ ದಸರಾ ಮಾಡ್ತೇವೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img