Tuesday, September 16, 2025

date announce

’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..

ಸಿನಿಮಾ ಸುದ್ದಿ: ’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..ಸೆ.15ಕ್ಕೆ ಬೋಯಾಪಾಟಿ ಶ್ರೀನು ಮಾಸ್ ಎಂಟರ್ ಟೈನರ್ ರಿಲೀಸ್ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬೋದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸ್ಕಂದನಾಗಿ ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ ರಿವೀಲ್ ಮಾಡಿದೆ. ಕಾರ್ತಿಕೇಯ...

ಮೇ 10 ನೇ ತಾರೀಕು ವಿಧಾನಸಭಾ ಚುನಾವಣೆ , ಮೇ 13 ಕ್ಕೆ ಫಲಿತಾಂಶ ಘೋಷಣೆ ಮಾಡಿದ ಆಯುಕ್ತ ರಾಜಿವ್ ಕುಮಾರ್

ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು  ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ. ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ ಕರ್ನಾಟಕದಲ್ಲಿ ಒಟ್ಟು...

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ

ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ. ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...
- Advertisement -spot_img

Latest News

Political News: ಎಂ.ಎಸ್.ಪಿಯಡಿ ತಕ್ಷಣ ಹೆಸರು ,ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್.ಚಲುವರಾಸ್ವಾಮಿ ಮನವಿ

Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ...
- Advertisement -spot_img