Sunday, March 29, 2026

Datta Jayanti Banner Issue

ಸಖರಾಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ

2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ...
- Advertisement -spot_img

Latest News

Davanagere: ದಾವಣಗೆರೆ ಉಪಚುನಾವಣಾ ಕಣದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ

Davanagere: ದಾವಣಗೆರೆ: ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ...
- Advertisement -spot_img