Wednesday, May 20, 2026

Dattha Jayanthi

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್‌ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img