Saturday, August 22, 2026

Dattha Jayanthi

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್‌ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img