Thursday, March 19, 2026

#daughter father

love story: ಕರುಳಕುಡಿಗಾಗಿ ಕರುಳಿಗೆ ಚಾಕು ಹಾಕಿದ ಅಪ್ಪ….!

ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img