Wednesday, September 16, 2026

#daughter father

love story: ಕರುಳಕುಡಿಗಾಗಿ ಕರುಳಿಗೆ ಚಾಕು ಹಾಕಿದ ಅಪ್ಪ….!

ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img