Sunday, August 2, 2026

#daughter father

love story: ಕರುಳಕುಡಿಗಾಗಿ ಕರುಳಿಗೆ ಚಾಕು ಹಾಕಿದ ಅಪ್ಪ….!

ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img