Thursday, June 18, 2026

#daughter father

love story: ಕರುಳಕುಡಿಗಾಗಿ ಕರುಳಿಗೆ ಚಾಕು ಹಾಕಿದ ಅಪ್ಪ….!

ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img