Thursday, June 25, 2026

daughter

Spiritual: ಈ ಐವರು ಮನೆಗೆ ಬಂದಾಗ ಊಟ ಹಾಕದೇ ಉಪವಾಸ ಕಳುಹಿಸಲೇಬೇಡಿ

Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...

ಅದ್ದೂರಿ ಮದುವೆಯೇ ಸಾವಿಗೆ ಕಾರಣವಾಯ್ತು ….!

district news ವಯಸ್ಸಿಗೆ ಬಂದ ಮಗಳು ಮನೆಯಲ್ಲಿದ್ದರೆ ಸೆರಗಿನಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದು ತಿಳಿದ ಪೋಷಕರು ಊರಲ್ಲಿ ಸಾಲ ಸೋಲ ಮಾಡಿ  ವರನ ಕಡೆಯವರು ಕೇಳಿದಷ್ಟು ವರದಕ್ಷಣೆ ಕೊಟ್ಟು ಮದುವೆ ಮಾಡುತ್ತಾರೆ. ಆದರೆ ಪ್ರತಿಯೊಂದಕ್ಕೂ ಒಂದು ಇತಿ ಮಿತಿ ಅಂತ ಇರುವ ಹಾಗೆ ಸಾಲ ಮಾಡುವುದಕ್ಕೆ ಎಂದು ಹಂತ ಇರುತ್ತದೆ.ನಾವು ಮಾಡುವ ಸಾಲ ನಮ್ಮನ್ನೆ ತೀರಿ...

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ ..?

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಟೆನ್ಶನ್ ಅಲ್ಲಾ ಟೆನ್ ಸನ್‌ಗೆ ಸಮ ಅಂತೆಲ್ಲಾ ಹೇಳೋದನ್ನ ನಾವು ನೀವು ಕೇಳಿದ್ದೀವಿ. ಯಾಕಂದ್ರೆ ಹೆಣ್ಣಿನ ಸ್ವಭಾವವೇ ಅಂಥದ್ದು. ಆಕೆ ಒಂದು ಮನೆಯಲ್ಲಿ ಹುಟ್ಟಿ ಬೆಳೆದು, ಇನ್ನೊಂದು ಮನೆಗೆ ಹೋಗಿ, ಅಲ್ಲಿ ಅಡ್ಜಸ್ಟ್ ಮಾಡಿಕೊಂಡು ಜೀವನ ಮಾಡಬೇಕಾಗತ್ತೆ. ನಿಮ್ಮ ಆಹಾರದಲ್ಲಿ ಈ ಮಸಾಲೆ ಪದರ್ಥಗಳನ್ನು...

ಈ ಹೆಸರಿನ ಹೆಣ್ಣು ಮಕ್ಕಳು ಗಂಡನ ಮನೆಯಲ್ಲೂ ರಾಣಿಯಂತೆ ಇರುತ್ತಾರೆ..

https://youtu.be/7P3jomAp-Wk ಪ್ರತೀ ತಂದೆ-ತಾಯಿಗೂ ತಮ್ಮ ಮಗಳು ಓದಿ, ವಿದ್ಯಾವಂತೆಯಾಗಬೇಕು. ಅವಳ ಮುಂದಿನ ಭವಿಷ್ಯ ಅತ್ಯುತ್ತಮವಾಗಿರಬೇಕು. ವಿವಾಹದ ಬಳಿಕ ಪತಿಯ ಮನೆಯಲ್ಲಿ ಅವಳು ಖುಷಿಯಾಗಿ, ನೆಮ್ಮದಿಯಾಗಿ ರಾಣಿಯಂತೆ ಇರಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಹಾಗಾಗಿ ಆಕೆಯ ವಿಷಯಕ್ಕೆ ಸಂಬಂಧಪಟ್ಟಂತೆ, ನಾಮಕರಣ, ಚಾಳ, ಕಿವಿ ಚುಚ್ಚುವುದು, ಎಂಗೇಜ್‌ಮೆಂಟ್, ಮದುವೆ ಈ ಎಲ್ಲ ಕಾರ್ಯಕ್ರಮವನ್ನೂ ಉತ್ತಮ ಮುಹೂರ್ತದಲ್ಲಿ ಮಾಡಿ,...

ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ

ಪಾಟ್ನಾ: ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಮೋತಿಹಾರಿಯ ಗಾಯತ್ರಿನಗರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಬಿನೋದ್ ಎಂಬಾತ ತನ್ನ ಪತ್ನಿಯೊಂದಿಗಿನ ಕ್ಷುಲ್ಲಕ ಜಗಳಕ್ಕೆ ತನ್ನ ಮಗಳು ಬೇಬಿ ಕುಮಾರಿಯನ್ನು ನೆಲದ ಮೇಲೆ ಹೊಡೆದು ಕೊಂದಿದ್ದಾನೆ. ಬಿನೋದ್ ಆಟೋ ರಿಕ್ಷಾ ಚಾಲಕನಾಗಿದ್ದು, ಆಗಾಗ್ಗೆ ಕುಡಿದ ಅಮಲಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗಿ ಬಂದು...

ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ರೇಪ್ ಮಾಡಿದ ಪಾಪಿ ತಂದೆ

ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ. ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img