Tuesday, September 23, 2025

Davanagere

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

Davanagere: ಭರ್ಜರಿ ಪೊಲೀಸ್ ಕಾರ್ಯಾಚರಣೆ: 1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ಜಪ್ತಿ, ಕಳ್ಳರ ಬಂಧನ

Davanagere: ದಾವಣಗೆರೆ: ದಾವಣಗೆರೆಯಲ್ಲಿ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ದೋಚಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಜಗಳೂರು ಪಟ್ಟಣದ ಹೊರಕೆರೆಯಲ್ಲಿ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿದ್ದು, ಕಳ್ಳತನವಾದ 24 ಗಂಟೆಯಲ್ಲಿ ಪೋಲೀಸರು ಕಳ್ಳರನ್ನು ಬಂಧಿಸಿದ್ದಾರೆ. ಗಂಗಾವತಿ ಪಟ್ಟಣದ ಹನೀಫ್ (24), ಗೌಸ್ ಪಾಷಾ (28 ) ಹಾಗೂ ಸುಹೇಲ್ (22) ಬಂಧಿತ ಆರೋಪಿಗಳಾಗಿದ್ದು,...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

ದಾವಣಗೆರೆಯಲ್ಲಿ 25ರ ಅಳಿಯ 55ರ ಅತ್ತೆ ಜೊತೆ ಜೂಟ್

ಹೆಣ್ಣು ಕೊಟ್ಟ ಮಾವ-ಅತ್ತೆ ತಂದೆ, ತಾಯಿಗೆ ಸಮಾನ ಅಂತಾರೆ. ಆದರೆ 25ರ ಅಳಿಯ 55 ವಯಸ್ಸಿನ ಅತ್ತೆಯ ಜೊತೆ ಓಡಿ ಹೋಗಿರುವ ವಿಲಕ್ಷಣ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಇಂಥಾ ಘಟನೆಗಳನ್ನು ಇದುವರೆಗೂ ನಾವು ನೋಡಿದ್ದೇವೆ. ಆದರೆ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ದಾವಣಗೆರೆಯಲ್ಲಿ ಇಂಥದ್ದೇ ಘಟನೆ ನಡೆದಿದೆ. ಮದುವೆಯಾದ 15...

CRIME: ಕುರ್ ಕುರೇ ತಂದ ಅವಾಂತರ ! ಕೆಲವ್ರು ಆಸ್ಪತ್ರೆ ಹೋದ್ರು, ಕೆಲವ್ರು ಊರು ಬಿಟ್ರು

ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ. ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...

ದಾವಣಗೆರೆಯಲ್ಲಿ ಕುಸಿದ ಮನೆ ಮಾಳಿಗೆ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Davanagere News: ದಾವಣಗೆರೆ ಜಿಲ್ಲೆ ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ಮಾಳಿಗೆ ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ತಾಲೂಕಿನಾದ್ಯಂತ ಸುಮಾರು ಎರಡು ದಿನಗಳ ಕಾಲ ಭಾರಿ ಗಾತ್ರದ ಮಳೆಯಾಗಿದ್ದ ಪರಿಣಾಮ ಇಂದು ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲ ಎಂಬವವರ ಮಾಳಿಗೆ ಮನೆ ಏಕಾಏಕಿ ಕುಸಿದಿದೆ....

Davanagere News: ದಾವಣಗೆರೆಯ ಜಗಳೂರಿನಲ್ಲಿ ಮಳೆ: ರೈತರ ಮುಖದಲ್ಲಿ ಮಂದಹಾಸ

Davanagere News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ತಾಲೂಕಿನಲ್ಲಿ ಕೆಲ ಕೆರೆಕಟ್ಟೆ ಗಳಲ್ಲಿ ನೀರು ತುಂಬಿದ್ದು ರೈತರ ಮುಖದಲ್ಲಿ ಸಂತಸ ತಂದಿದೆ . ತಾಲೂಕಿನಲ್ಲಿ ಕೆಲ ವರ್ಷಗಳಿಂದ ಮಳೆ ಕೊರತೆ ಮತ್ತು ಬೋರ್ವೆಲ್ ಗಳ ನೀರು ಹೋಗಿದ್ದು ಈಗ ನೆನ್ನೆ ಸುರಿದ ಮಳೆಯಿಂದ ಎಲ್ಲಾ ಕೆರೆಗಳು ಹಳ್ಳ ಕೊಳ್ಳಗಳು...

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ

News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ನೆನ್ನೆ ಮಳೆಯಾದ ಕಾರಣ ಅಂಬರೀಶ್ ರೆಡ್ಡಿ ಎಂಬುವವರ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ನೆಲಕ್ಕುರಳಿದೆ. ಈ ಬಗ್ಗೆ ಮಾತನಾಡಿರುವ ರೈತ, ಮಳೆ ಇಲ್ಲದೆ ಕಂಗಾಲಾಗಿದ್ದ ನಮಗೆ ಮಳೆ ಬಂದಿರುವುದು ಒಂದೆಡೆ ಖುಷಿ ತಂದರೆ, ಇನ್ನೊಂದೆಡೆ ಬಿರುಗಾಳಿ ಸಹಿತ ಮಳೆಯಾದ ಕಾರಣ ಕಟಾವಿಗೆ ಬಂದ...

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ. ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...

ಬಿಎಸ್‌ವೈ, ವಿಜಯೇಂದ್ರ ಬಗ್ಗೆ ಯತ್ನಾಳ್ ಟೀಕೆ ಸರಿಯಲ್ಲ: ರೇಣುಕಾಚಾರ್ಯ

Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...
- Advertisement -spot_img

Latest News

ಧರ್ಮಸ್ಥಳ-ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ...
- Advertisement -spot_img