Tuesday, August 4, 2026

davanagere friends

Businessman:ಚಿತ್ರದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ ಮತ್ತು ಅಪಹರಣ

ಚಿತ್ರದುರ್ಗ: ನಗರದಲ್ಲಿರುವ ನಜೀರ್ ಅಹ್ಮದ್ ಎನ್ನುವ ಉದ್ಯಮಿಯ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದವರಿಗೆ ಪಿಸ್ತೂಲು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ  ಜುಲೈ 8 ರಂದು ಮನೆ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಬೆಂಗಳೂರಿನ ದೇವಸಂದ್ರದ ಪ್ರಸನ್ನ, ಆರ್ ಟಿ ನಗರದ ಸಮ್ಮು ಆಲಿಯಾಸ್ ಬಷೀರ್ ಮತ್ತು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img