Monday, June 2, 2025

Davanagere News

 ಜಾತಿ ಗಣತಿಯಿಂದ ಸಿದ್ದರಾಮಯ್ಯ ರಾಜ್ಯಕ್ಕೆ ಕೊಳ್ಳಿ ಇಡ್ತಿದ್ದಾರೆ : ವಿಜಯೇಂದ್ರ ವಾಗ್ದಾಳಿ 

ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ಮೂಲಕ ಜಾತಿ , ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯ...

ಕಳ್ಳತನ ಮತ್ತು ಅಸಭ್ಯ ವರ್ತನೆ ಹಿನ್ನೆಲೆ ಅಡಿಕೆ ಮರಕ್ಕೆ ಕಟ್ಟಿ ಬಾಲಕರ ಮೇಲೆ ಹಲ್ಲೆ..

Davanagere News: ದಾವಣಗೆರೆ:ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ...

ಪೋಕ್ಸೋ ಪ್ರಕರಣ: ಮೊನ್ನೆ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ದಾವಣಗೆರೆಯಲ್ಲಿ ಅರೆಸ್ಟ್

Davanagere News: ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶಿವಮೂರ್ತಿ ಶರಣರ ಬಂಧಿಸಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಮಧ್ಯಾಹ್ನ ೧೨ರ ವೇಳೆಗೆ ಬಂಧನದ ವಾರೆಂಟ್‌ ಹೊರಬಿದ್ದಿತು. ಆದೇಶ ಪ್ರತಿ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img