Saturday, August 8, 2026

Davanagere South bypoll

ದಾವಣಗೆರೆನಲ್ಲಿ ಬಿಗಡಾಯಿಸಿದ ಟಿಕೆಟ್ ಫೈಟ್!

ರಾಜ್ಯದ ಉಪಚುನಾವಣೆಯ ರಣರಂಗ ತೀವ್ರಗೊಳ್ಳುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿಯದೆ ಗೊಂದಲ ಮುಂದುವರಿದಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರೆ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಶಾಸಕ HY ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದ್ದರೂ, ಅವರ ನಾಲ್ವರು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img