Friday, September 11, 2026

Davanagere

Davanagere: ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಶಾಮನೂರು ಕುಟುಂಬದ ಕುಡಿ ಕಣಕ್ಕೆ ಇಳಿದಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಂಸದೆ ಮತ್ತು ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ ಶಾಮನೂರು ಅವರು ದೇಶಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಇಂದ ಆಗಮಿಸಿ...

Davanagere: ಕಾಂಗ್ರೆಸ್ ಒಳಜಗಳ: ಸಮಯ ನೋಡಿ ಸೈಲೆಂಟ್ ಆಗಿ ದಾಳ ಉರುಳಿಸಿದ ಬಿಜೆಪಿ

Davanagere: ದಾವಣಗೆರೆ:ದಾವಣಗೆರೆ ದಕ್ಷಿಣದ ಉಪಚುನಾವಣೆ ಕಣ ಈಗ ಜಾತಿ ರಾಜಕಾರಣದಿಂದ ರಂಗೇರುವ ಸುಳಿವು ದೊರೆತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ ಟಿಕೆಟ್ ಫೈಟ್ ಜೋರಾಗಿದೆ. ಇದೇ ಸಮಯವನ್ನು ಸರಿಯಾಗಿ ಬಳಸಿಕೊಂಡಿರುವ ಬಿಜೆಪಿ ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದೆ. ಅಹಿಂದ ಸಮುದಾಯಕ್ಕೆ ಮಣೆ ಹಾಕುವ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ...

Davanagere: ನನಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು. ಅಲ್ಲದೇ ಈ ಘಟನೆ ಖಂಡಿಸಿ...

Political News: ರೈಲ್ವೇ ಪ್ರಯಾಣ ದರ ಏರಿಕೆಯಿಂದ ಬಡವರಿಗೆ ಬರೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ

Davanagere: ದಾವಣಗೆರೆಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಪ್ರಯಾಣ ದರ ಏರಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಈ ಬಗ್ಗೆ ಎಲ್ಲ ಮಾತನಾಡುವುದಿಲ್ಲ. ಅದೇ ನಾವು ಯಾವುದಾದರೂ ವಸ್ತುವಿನ ಬೆಲೆ ಹೆಚ್ಚಿಸಿದರೆ, ಎಲ್ಲ ಲೀಡರ್‌ಗಳು ಕೂಡ ಮಾತನಾಡಲು ಶುರು ಮಾಡುತ್ತಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ...

ನಡುರಸ್ತೆಯಲ್ಲಿ ಅಣ್ತಮ್ಮಾಸ್ ಜಗಳ

ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ. ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದ್ದು, ಪ್ರಕರಣ ಸಂಬಂಧ ಈ ವರೆಗೂ 60 ಮಂದಿಯನ್ನು ಬಂದನಕ್ಕೂಳಪಡಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಐ ಲವ್‌ ಮುಹಮ್ಮದ್‌ ಎಂಬ ಪೋಸ್ಟ್‌ ಗೆ ಹಿಂದೂ ವ್ಯಕ್ತಿಯೊಬ್ಬ...

I LOVE ಮುಹಮ್ಮದ್ ವಿವಾದ – ದಾವಣಗೆರೆಯಲ್ಲಿ ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರು ಬಳಿಕ ದಾವಣಗೆರೆಯಲ್ಲೂ ಕಲ್ಲು ತೂರಾಟ ಮಾಡಲಾಗಿದೆ. ಕಾರ್ಲ್‌ ಮಾರ್ಕ್ಸ್‌ ನಗರದಲ್ಲಿ ಹಿಂದೂ ಸಮುದಾಯದ ಮನೆಗಳ ಮೇಲೆ, ಅನ್ಯಕೋಮಿನ ಗುಂಪೊಂದು ಕಲ್ಲು ತೂರಿದೆ. ಅನ್ಯಕೋಮಿನ ಫ್ಲೆಕ್ಸ್‌ ಬೋರ್ಡ್‌ ಹಾಕಿದ್ದ ವಿಚಾರವಾಗಿ ಗಲಾಟೆ ಶುರುವಾಗಿತ್ತು. ಸೆಪ್ಟೆಂಬರ್‌ 24ರಂದು ಯಮನೂರಪ್ಪ ಎಂಬುವರ ಮನೆ ಎದುರು, ಅನ್ಯಧರ್ಮಿಯರು ಐ ಲವ್‌ ಮೊಹಮ್ಮದ್‌ ಎಂಬ ಫ್ಲೆಕ್ಸ್‌ ಹಾಕಿದ್ದಾರೆ. ಇದನ್ನು...

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

Davanagere: ಭರ್ಜರಿ ಪೊಲೀಸ್ ಕಾರ್ಯಾಚರಣೆ: 1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ಜಪ್ತಿ, ಕಳ್ಳರ ಬಂಧನ

Davanagere: ದಾವಣಗೆರೆ: ದಾವಣಗೆರೆಯಲ್ಲಿ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  1,85,000 ಮೌಲ್ಯದ ಬೆಳ್ಳಿಯ ಸಾಮಗ್ರಿ ದೋಚಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಜಗಳೂರು ಪಟ್ಟಣದ ಹೊರಕೆರೆಯಲ್ಲಿ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿದ್ದು, ಕಳ್ಳತನವಾದ 24 ಗಂಟೆಯಲ್ಲಿ ಪೋಲೀಸರು ಕಳ್ಳರನ್ನು ಬಂಧಿಸಿದ್ದಾರೆ. ಗಂಗಾವತಿ ಪಟ್ಟಣದ ಹನೀಫ್ (24), ಗೌಸ್ ಪಾಷಾ (28 ) ಹಾಗೂ ಸುಹೇಲ್ (22) ಬಂಧಿತ ಆರೋಪಿಗಳಾಗಿದ್ದು,...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img