ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...
ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...
ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...
ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ...
www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.
ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...
www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC...
ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
https://www.youtube.com/watch?v=rXDwrfsKPWI
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...
ಬಾಲಿವುಡ್ನ ಕಿಂಗ್ ಎಂದೇ ಶಾರುಖ್ ಖಾನ್ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್...