Friday, September 11, 2026

Davanagere

ದಾವಣಗೆರೆಯಲ್ಲಿ 25ರ ಅಳಿಯ 55ರ ಅತ್ತೆ ಜೊತೆ ಜೂಟ್

ಹೆಣ್ಣು ಕೊಟ್ಟ ಮಾವ-ಅತ್ತೆ ತಂದೆ, ತಾಯಿಗೆ ಸಮಾನ ಅಂತಾರೆ. ಆದರೆ 25ರ ಅಳಿಯ 55 ವಯಸ್ಸಿನ ಅತ್ತೆಯ ಜೊತೆ ಓಡಿ ಹೋಗಿರುವ ವಿಲಕ್ಷಣ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಇಂಥಾ ಘಟನೆಗಳನ್ನು ಇದುವರೆಗೂ ನಾವು ನೋಡಿದ್ದೇವೆ. ಆದರೆ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ದಾವಣಗೆರೆಯಲ್ಲಿ ಇಂಥದ್ದೇ ಘಟನೆ ನಡೆದಿದೆ. ಮದುವೆಯಾದ 15...

CRIME: ಕುರ್ ಕುರೇ ತಂದ ಅವಾಂತರ ! ಕೆಲವ್ರು ಆಸ್ಪತ್ರೆ ಹೋದ್ರು, ಕೆಲವ್ರು ಊರು ಬಿಟ್ರು

ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ. ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...

ದಾವಣಗೆರೆಯಲ್ಲಿ ಕುಸಿದ ಮನೆ ಮಾಳಿಗೆ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Davanagere News: ದಾವಣಗೆರೆ ಜಿಲ್ಲೆ ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ಮಾಳಿಗೆ ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ತಾಲೂಕಿನಾದ್ಯಂತ ಸುಮಾರು ಎರಡು ದಿನಗಳ ಕಾಲ ಭಾರಿ ಗಾತ್ರದ ಮಳೆಯಾಗಿದ್ದ ಪರಿಣಾಮ ಇಂದು ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲ ಎಂಬವವರ ಮಾಳಿಗೆ ಮನೆ ಏಕಾಏಕಿ ಕುಸಿದಿದೆ....

Davanagere News: ದಾವಣಗೆರೆಯ ಜಗಳೂರಿನಲ್ಲಿ ಮಳೆ: ರೈತರ ಮುಖದಲ್ಲಿ ಮಂದಹಾಸ

Davanagere News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ತಾಲೂಕಿನಲ್ಲಿ ಕೆಲ ಕೆರೆಕಟ್ಟೆ ಗಳಲ್ಲಿ ನೀರು ತುಂಬಿದ್ದು ರೈತರ ಮುಖದಲ್ಲಿ ಸಂತಸ ತಂದಿದೆ . ತಾಲೂಕಿನಲ್ಲಿ ಕೆಲ ವರ್ಷಗಳಿಂದ ಮಳೆ ಕೊರತೆ ಮತ್ತು ಬೋರ್ವೆಲ್ ಗಳ ನೀರು ಹೋಗಿದ್ದು ಈಗ ನೆನ್ನೆ ಸುರಿದ ಮಳೆಯಿಂದ ಎಲ್ಲಾ ಕೆರೆಗಳು ಹಳ್ಳ ಕೊಳ್ಳಗಳು...

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ

News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ನೆನ್ನೆ ಮಳೆಯಾದ ಕಾರಣ ಅಂಬರೀಶ್ ರೆಡ್ಡಿ ಎಂಬುವವರ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ನೆಲಕ್ಕುರಳಿದೆ. ಈ ಬಗ್ಗೆ ಮಾತನಾಡಿರುವ ರೈತ, ಮಳೆ ಇಲ್ಲದೆ ಕಂಗಾಲಾಗಿದ್ದ ನಮಗೆ ಮಳೆ ಬಂದಿರುವುದು ಒಂದೆಡೆ ಖುಷಿ ತಂದರೆ, ಇನ್ನೊಂದೆಡೆ ಬಿರುಗಾಳಿ ಸಹಿತ ಮಳೆಯಾದ ಕಾರಣ ಕಟಾವಿಗೆ ಬಂದ...

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ. ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...

ಬಿಎಸ್‌ವೈ, ವಿಜಯೇಂದ್ರ ಬಗ್ಗೆ ಯತ್ನಾಳ್ ಟೀಕೆ ಸರಿಯಲ್ಲ: ರೇಣುಕಾಚಾರ್ಯ

Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...

ಸರ್ಕಾರದ ವಿರುದ್ಧ ಅಸಮಾಧಾನ ರಾಜೀನಾಮೆ ಕೊಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ

Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು. ಒಂದು ವರ್ಷವಾದರೂ ಖರೀದಿಸಿದ...

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು. ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img