Tuesday, January 20, 2026

Davanagere

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...

ಮತ್ತೆ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ

www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC...

ಅಕ್ರಮ ಸ್ಫೋಟಕಗಳ ವಿರುದ್ಧ ಶೀಘ್ರದಲ್ಲಿ ಕಾರ್ಯಾಚರಣೆ ; ಗೃಹ ಸಚಿವ ಬೊಮ್ಮಯಿ

ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. https://www.youtube.com/watch?v=rXDwrfsKPWI ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...
- Advertisement -spot_img

Latest News

Political News: ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ: ಕಾಂಗ್ರೆಸ್ ವಿರುದ್ಧ ಯತ್ನಾಳ್ ಗುಡುಗು

Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು...
- Advertisement -spot_img