Saturday, April 25, 2026

Davanagere

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...

ಮಾಡಾಳ್ ಬಂಧನದಿಂದ ಪಕ್ಷಕ್ಕೆ ತೊಂದರೆಯಾಗುವುದಿಲ್ಲ- ಜಗದೀಶ್ ಶೆಟ್ಟರ್

political news ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...

ದಾವಣಗೆರೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ : ಡಿಸಿ ಶಿವಾನಂದ ಸುದ್ದಿಗೋಷ್ಠಿ

ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು.  ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...

Davanagereಯಲ್ಲಿ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ..!

ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

ಶಿಕ್ಷಕರ ಮೇಲೆಯೇ ಪುಂಡಾಟ ಮೆರೆದ ವಿದ್ಯಾರ್ಥಿಗಳು ..!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img