ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ...
www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.
ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...
www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC...
ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
https://www.youtube.com/watch?v=rXDwrfsKPWI
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...