Tuesday, June 23, 2026

davanegere

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img