Tuesday, September 1, 2026

davanegere

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img