Tuesday, September 16, 2025

Davangere

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಕರ್ನಾಟಕ ಟಿವಿ ಜನವರಿ ಸರ್ವೇ. ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ..? ಯಾರಿಗೆ ಹಿನ್ನಡೆ.?

Karnataka tv megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...
- Advertisement -spot_img

Latest News

Political News: ಎಂ.ಎಸ್.ಪಿಯಡಿ ತಕ್ಷಣ ಹೆಸರು ,ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್.ಚಲುವರಾಸ್ವಾಮಿ ಮನವಿ

Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ...
- Advertisement -spot_img