Wednesday, January 28, 2026

davangere news

ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ ಕೇವಲ 45 ದಿನಗಳಾಗಿದ್ದ ನವವಿವಾಹಿತ ಹರೀಶ್ (30) ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಹರೀಶ್ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿಯ ವರ್ತನೆಯೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಹರೀಶ್, ಪತ್ನಿ...

ದಾವಣಗೆರೆ: ಗಣರಾಜ್ಯೋತ್ಸವ ಸಂಭ್ರಮ,ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ:

Davangere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ ಬಹಳ ಅದ್ದೂರಿಯಿಂದ ನಡೆಯಿತು.ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ ಮತ್ತು ಗಣ್ಯರು ಬಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದರು. https://karnatakatv.net/cm-republic-day-programme/ https://karnatakatv.net/mandya-r-ashok-visit-temple/ https://karnatakatv.net/kolar-house-searching-for-siddaramaiha/

ದಾವಣಗೆರೆ: ತೆಪ್ಪ ಬಳಸಿ ಅಡಿಕೆ ಕೊಯ್ಲು ಮಾಡುತ್ತಿರುವ ಬೆಳೆಗಾರರು..!

Davangere News: ಮಹಾಮಳೆಗೆ  ದಾವಣಗೆರೆ   ಜನರು  ತತ್ತರಿಸಿ ಹೋಗಿದ್ದಾರೆ. ಫಸಲಿಗೆ  ಬಂದಂತಹ ಬೆಲೆಯನ್ನು  ತೆಗೆದಿಹಡಲು  ಅಡಿಗೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಬಳಿಯ ಕೆರೆಯಾಗಲಹಳ್ಳಿ ಬಳಿ ಕೆರೆ ಕೋಡಿ ಬಿದ್ದ ಪರಿಣಾಮ ಅಡಿಕೆ ತೋಟ ಜಲಾವೃತವಾಗಿದೆ.ಈ  ಕಾರಣದಿಂದ ಅಡಿಕೆ  ಬೆಳೆಗಾರರು ಪರದಾಡುವಂತಾಗಿದೆ. ಅಲ್ಲದೆ, ಸದ್ಯ ಅಡಿಕೆ ಬೆಲೆ ಹೆಚ್ಚಳವಾಗಿ 60 ಸಾವಿರ...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...
- Advertisement -spot_img

Latest News

SC ವಿಧವೆಯರಿಗೆ ಸರ್ಕಾರದಿಂದ ₹3 ಲಕ್ಷ

ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಯಡಿ ಮದುವೆಯಾಗುವ ದಂಪತಿಗೆ ₹3 ಲಕ್ಷ ಪ್ರೋತ್ಸಾಹಧನ...
- Advertisement -spot_img