Sunday, May 24, 2026

Dayal Padmanabhan

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಸಿನಿಮಾ ಇಂಡಸ್ಟ್‌ರಿಯಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಹೊಸತರಲ್ಲಿ ದಯಾಳ್‌ಗೆ ಭಾಷೆಯ ಬಗ್ಗೆ ಅವಮಾನಿಸಲಾಗಿತ್ತಂತೆ. ನೀವು ತಮಿಳಿಗರು ನಿಮಗ್ಯಾಕೇ ಇಲ್ಲಿ ಚಾನ್ಸ್ ನೀಡಬೇಕು...

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ ದಯಾಳ್ ತಮಿಳುನಾಡಿನವರು. ಹಾಗಾದ್ರೆ ದಯಾಳ್ ಎಲ್ಲಿ ಜನಿಸಿದ್ದು, ಅವರು ಓದು ಬರಹವೆಲ್ಲ ಎಲ್ಲಿ ಆಗಿದ್ದು..? ಈ ಕುತೂಹಲಕಾರಿ ಮಾಹಿತಿ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/2a1nqtZx9R4 ದಯಾಳ್ ತಮಿಳುನಾಡಿನ ವಿಳ್ಳುಪುರಂನಲ್ಲಿ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img