Sunday, September 8, 2024

Dboss

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....

Dharshan : ಸ್ನೇಹಿತನೊಂದಿಗೆ ಡಿ ಬಾಸ್ ಹೊಸ ಸಿನಿಮಾ..?!

Film News : ಡಿ ಬಾಸ್ ದಚ್ಚು ಬಹು ನಿರೀಕ್ಷೆಯ ಸಿನಿಮಾ ಕಾಟೇರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದರ ಬೆನ್ನಲ್ಲೇ ಇದೀಗ ದಚ್ಚು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸ್ನೇಹಿತರಿಬ್ಬರು ಮತ್ತೆ ಈ ಸಿನಿಮಾದಲ್ಲಿ ಒಂದಾಗ್ತಾರಂತೆ ಹಾಗಿದ್ರೆ ಯಾರು ದಚ್ಚು ಆ ಸ್ನೇಹಿತ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್. ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ...

Dharshan : ಕೃಷಿ ಮೇಳದಲ್ಲಿ ಓಲೈಸಿದ ಡಿ ಬಾಸ್ ಕಲಾಕೃತಿ…!

Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ. ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....

Dharshan : ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ ಡಿ ಬಾಸ್

Film News : 'ಕಾಟೇರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರೋ ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ್ದಾರೆ. 'ಕಾಟೇರ' ದರ್ಶನ್ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಾಟೇರ ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಆರಾಧನಾ ನಟನೆಯನ್ನು ಡಿಂಪಲ್ ಕ್ವೀನ್ ರಚಿತಾ ರಾಮ್‌ಗೆ ಹೋಲಿಕೆ ಮಾಡಿದ್ದಾರೆ. ದರ್ಶನ್ ಜೊತೆ ರಕ್ಷಿತಾ ಹಾಗೂ ರಚಿತಾ...

Dharshan : ಡಿಬಾಸ್ ದಂಪತಿ ಮಸ್ತ್ ಡ್ಯಾನ್ಸ್ ವೀಡಿಯೋ ವೈರಲ್…!

Film News : ಅದು ಕೆಂಗೇರಿಯ ಚಿತ್ರಮಂದಿರವೊಂದರಲ್ಲಿ ಕೇಳಿ ಬಂದ  ಹಿಂದಿ  ಹಾಡು ಈ ಹಾಡಿಗೆ ಕುಣಿದು ಕುಪ್ಪಳಿಸಿದ್ದು ಮಾತ್ರ ಆ ಸ್ಟಾರ್ ಜೋಡಿ . ಹೌದು ದಚ್ಚು ತನ್ನ ಮಡದಿಯೊಂದಿಗೆ ಮೈಮರೆತು ಕುಣಿದ ವೀಡೀಯೋ ಸದ್ಯ ವೈರಲ್ ಆಗುತ್ತಿದೆ. ಹಾಗಿದ್ರೆ ದಚ್ಚು ದಂಪತಿ ಖುಷಿಗೆ ಕಾರಣವೇನು ಯಾಕೀ ನೃತ್ಯ ಹೇಳ್ತೀವಿ ಈ ಸ್ಟೋರಿಯಲ್ಲಿ….. ಚಾಲೆಂಜಿಂಗ್...

D Boss Dharshan : ಕುದುರೆ ಸವಾರರಿಗೆ  ಡಿ ಬಾಸ್ ಕಿವಿ ಮಾತು..!

Film News : ಹೇಳಿ ಕೇಳಿ ದರ್ಶನ್ ಪ್ರಾಣಿ  ಪ್ರೇಮಿ. ಅಷ್ಟೇ  ಅಲ್ಲ ಕರ್ನಾಟಕ  ಅರಣ್ಯ ಇಲಾಖೆ   ರಾಯಭಾರಿ ಕೂಡಾ ಹೌದು. ಇದೀಗ ದಚ್ಚು ಕುದುರೆ ಸವಾರರಿಗೊಂದು   ಕಿವಿ ಮಾತನ್ನು ಹೇಳಿದ್ದಾರೆ. ಹಾಗಿದ್ರೆ ದಚ್ಚು ಈ ಕಿವಿ ಮಾತು ಯಾಕೆ ಹೇಳಿದ್ರು…ಏನು ಆ ಸಲಹೆ ಹೇಳ್ತೀವಿ ಈ ಸ್ಟೋರಿಯಲ್ಲಿ. ದರ್ಶನ್ ಪ್ರಾಣಿ ಪಕ್ಷಿಗಳನ್ನು ಶೋಕಿಗಾಗಿ ಸಾಕುವವರಲ್ಲ....

Dharshan : ಡಿ ಬಾಸ್ ಸಿನಿ ರಂಗಕ್ಕೆ 26 ವರ್ಷಗಳ ಸಂಭ್ರಮ…! ಸಂಭ್ರಮಕ್ಕೆ ಅಭಿಮಾನಿಗಳ ವಿಭಿನ್ನ ಪ್ರಯತ್ನ..!

Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ  ಕೊಟ್ಟು 26 ವರ್ಷಗಳೇ ಕಳೆದಿದೆ. ದರ್ಶನ್ ಅಂದ್ರೆ ಮಾಸ್ ಬಾಕ್ಸಾಫೀಸ್ ಸುಲ್ತಾನ್ ಮಾಸ್ ಕಮರ್ಷಿಯಲ್ ಸಿನಿಮಾಗಳಿಂದಲೇ ಅಭಿಮಾನಿಗಳಿಗೆ ಹೆಚ್ಚು ಹತ್ತಿರವಾದರು. ಸಿನಿ ಲೋಕಕ್ಕೆ ಎಂಟ್ರಿ ಕೊಟ್ಟು ಹಿಟ್ ಕೊಟ್ಟ ದಚ್ಚು  ಗೆ ಇದೀಗ ಸಿನಿರಂಗದಲ್ಲಿ  26 ವರ್ಷ ಪೂರೈಸಿದ ಸಂಭ್ರಮ. ಈ ಸಂಭ್ರಮವನ್ನು...

Dharshan : ದರ್ಶನ್, ಕಾಲಿಗೆ ಏಟಾಗಿದ್ದರೂ ಯುಕೆ ಫ್ಲೈಟ್ ಏರಿದ್ದು ಯಾಕೆ ..?!

Film News : ಡಿ ಬಾಸ್ ಕನ್ನಡಿಗರ ಪಾಲಿಗೆ  ಅಚ್ಚು ಮೆಚ್ಚಿನ ನಟ ಇದೀಗ ತನ್ನ ಕಾಲಿಗೆ ಸ್ವಲ್ಪ ಗಾಯ ಮಾಡಿಕೊಂಡು ಸುದ್ದಿಯಾಗುವುದರ ಜೊತೆಗೆ ಮತ್ತೆ ಕಾಲು ನೋವಿನ ಜೊತೆಗೆ ವಿದೇಶಕ್ಕೆ ಹಾರಿದ್ದಾರೆ. ಅದು ಕೂಡಾ ಕೇವಲ 10  ದಿನಗಳಿಗಾಗಿ ಹಾಗಿದ್ರೆ ದರ್ಶನ್  ಮತ್ತೆ ಯಾವುದಾದರೂ ಹೊಸ ಸಿನಿಮಾದ ಶೂಟಿಂಗ್ ತೆರಳಿದ್ರಾ ವಿದೇಶ ಕ್ಕೆ...

ಮೈಸೂರಿನಲ್ಲಿ ಡಿಸೆಂಬರ್ 10ಕ್ಕೆ ಡಿಬಾಸ್ ‘ಕ್ರಾಂತಿ’ಗೆ ಭರ್ಜರಿ ಸಿದ್ಧತೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಚಿತಾ ರಾಮ್‌ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್‌' ನಂತರ ದರ್ಶನ್‌ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img