Sunday, March 8, 2026

#dboss #challengingstar #darshan #challengingstar #darshan #dboss #darshan #dboss #dbossbirthday #dbossfans #dbossfanreaction

‘ದಿ ಡೆವಿಲ್ ‘ ಜಾತ್ರೆಗೆ ಸಜ್ಜಾದ ದಚ್ಚು ಫ್ಯಾನ್ಸ್ !

ಇದೇ ಡಿಸೇಂಬರ್ ೧೨ಕ್ಕೆ ದರ್ಶನ್ ಅಭಿಮಾನಿಗಳ ಬಹು ನಿರೀಕ್ಷೆಯ ಸಿನಿಮಾ " ದಿ ಡೆವಿಲ್ " ಬಿಡುಗಡೆಯಾಗ್ತಿದೆ, ಈ ಹಿನ್ನೆಲೆ , ಡಿ.12ಕ್ಕೆ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ದರ್ಶನ್ ಫ್ಯಾನ್ಸ್‌ಗಾಗಿ ವಿಶೇಷ ಪಂಕ್ತಿ ಊಟದ ವ್ಯವಸ್ಥೆ ಮಾಡಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಡೆವಿಲ್ ಜಾತ್ರೆಗೆ ಅಭಿಮಾನಿಗಳು ಭರ್ಜರಿಯಾಗಿ ತಯಾರಾಗಿದ್ದಾರೆ. ದರ್ಶನ್ ಅಭಿನಯದ...

ಸೃಜನ್‌ ನಿರ್ದೇಶನದ ‘ಜಿಎಸ್​ಟಿ’ ಸಿನಿಮಾ ಹೇಗಿದೆ ?

ಕಥಾ ನಾಯಕ ಲಕ್ಕಿ, ಸೃಜನ್ ಲೋಕೇಶ್ ಜನ್ಮದಿಂದಲೇ ದೌರ್ಭಾಗ್ಯದ ಹೊರೆ ಹೊತ್ತಿರುವ ಹುಡುಗ. ಅವನು ಎಲ್ಲಿಗೆ ಹೋದರೂ ಅವನ ಹಿಂದೆ ದುರಂತಗಳ ಸರಮಾಲೆ ಬರುತ್ತಿರುವಂತೆಯೇ ತೋರುತ್ತದೆ. ಕುಟುಂಬ ಬೀದಿಗೆ ಬಂದು ಬೀಳುವುದರಿಂದ ಹಿಡಿದು, ಶಾಲೆಯ ಕಟ್ಟಡ ಕುಸಿಯುವವರೆಗೂ, ಲಕ್ಕಿಯ ಜೀವನವೇ ಸಮಸ್ಯೆಗಳ ಜಾತ್ರೆಯಂತೆ ಸಾಗುತ್ತದೆ. ಈ ಎಲ್ಲ ಕಷ್ಟಗಳಿಂದ ಬೇಸತ್ತ ಅವನು ಒಂದು ದಿನ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಚಾಮುಂಡಿಯ ಮಹಾನ್‌ ಭಕ್ತ ʼದರ್ಶನ’:ನಾಡದೇವಿಯ ಮೊರೆ ಹೋದ ದರ್ಶನ್ ಕುಟುಂಬ

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಚಾಮುಂಡಿ ದೇವಿಗೆ...

Darshan: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...

Dharshan : ಸುಮಲತಾಗಾಗಿ ದರ್ಶನ್ ಮಾಡಿದ್ದೇನು..?!

Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

Dharshan : ಡಿ ಬಾಸ್ ರೋಚಕ ಕಾರ್ ಡ್ರಿಫ್ಟಿಂಗ್ …!

Film News: ಒಂದೆಡೆ ಮಲೆನಾಡಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಮಳೆಗೆ ಪ್ರಯಾಣ ಪ್ರಯಾಸವಾಗುತ್ತೆ ಆದರೆ ಡಿ ಬಾಸ್ ಇದೇ ಸಮಯದಲ್ಲಿ ಗ್ಯಾಂಗ್ ಕರಕೊಂಡು ಟ್ರಿಪ್ ಗೆ ಹೊರಟಿದ್ದಾರೆ….ಅಷ್ಟೇ ಅಲ್ಲ ಗುಡ್ಡಗಾಡು ಪ್ರದೇಶದಲ್ಲಿ ಕಾರ್ ಡ್ರಿಫ್ಟಿಂಗ್ ಕೂಡಾ ಮಾಡಿದ್ದಾರೆ. ನಿಜವಾಗ್ಲೂ ಗಜಪಡೆ ಗ್ಯಾಂಗ್ ಟೂರ್ ಮನಮೋಹಕವೇ ಆಗಿತ್ತು. ಆ ಟ್ರಿಪ್ ನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ "ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್...

ಡಿ ಬಾಸ್ ಬರ್ತಡೇ ಸ್ಪೆಷಲ್..!

ಡಿ ಬಾಸ್ ಬರ್ತಡೇ ಸ್ಪೆಷಲ್ ದರ್ಶನ್ 46ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬೆನ್ನಲ್ಲೇ ಅಭಿಮಾನಿಗಳು ಕಳೆದ ಒಂದು ವಾರದಿಂದಲೇ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ದರ್ಶನ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ.ಡಿ ಬಾಸ್ ಫ್ಯಾನ್ಸ್ ಮನೆ ಮುಂದೆ ಜಾಮಾಯಿಸಿ ಬಿಡುತ್ತಾರೆ. ರಸ್ತೆಯುದ್ದಕ್ಕೂ ಎಲ್ಲಿ ನೋಡಿದರೂ ಅಭಿಮಾನಿಗಳೇ ಎದ್ದು ಕಾಣುತ್ತಾರೆ. ತಮ್ಮ ನೆಚ್ಚಿನ ನಟನಿಗಾಗಿ ಅಭಿಮಾನಿಗಳು ವಿಭಿನ್ನವಾದ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img