Sunday, January 25, 2026

dboss darshan

ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್

Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್‌ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್‌ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು. ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್‌ ತಮ್ಮ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img