Saturday, June 20, 2026

Dboss fans

ನಾ ನಿನ್ನ ಬಿಡಲಾರೆ.. ಪ್ರಥಮ್‌ ನಿಂಗೈತೆ ಮಾರಿ ಹಬ್ಬ

ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಯಶಸ್ವಿನಿ ಮತ್ತು ಬೇಕರಿ ರಘು, ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ಗೆ ಆರೋಪಿ ಯಶಸ್ವಿನಿ ಅವರು ಇಂದು ಶರಣಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img